ಮನೋಛಾಯ.ಎಸ್ ಗೆ ಪಿಎಚ್ಡಿ ಪದವಿ
Manochaya.S gets PhD degree
ಬಳ್ಳಾರಿ 15: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮನೋಛಾಯ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಕೃಷ್ಣವೇಣಿ ಆರ್. ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ದ ಇನ್ ವೈವೋ ಮಾಸ್ ಮಲ್ಟಿಪ್ಲಿಕೇಶನ್ ಆಫ್ ಎಂಟಮೋಪ್ಯಾಥೋಜೆನಿಕ್ ನೇಮಟೋಡ್, ಹೆಟಿರೊರಾ್ಯಬ್ಡೈಟಿಸ್ ಇಂಡಿಕಾ ಟುವರ್ಡ್ಸ್ ಡೆವೆಲಪ್ಮೆಂಟ್ ಆಫ್ ಪೊಟೆಂಟ್ ಬಯೋಕಂಟ್ರೋಲ್ ಏಜೆಂಟ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಎಚ್ಡಿ ನೀಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 