ಬಿಜೆಪಿ- ಶಿವಸೇನೆ ಶೀಘ್ರ ಒಂದುಗೂಡಲಿವೆ ಎಂಬ ಮನೋಹರ್ ಜೋಷಿ ಹೇಳಿಕೆ, ನಿರಾಕರಿಸಿದ ಪಕ್ಷ
ಮುಂಬೈ, ಡಿ 11: ಬಿಜೆಪಿ ಹಾಗೂ ಶಿವಸೇನೆ ನಡುವೆ ಮರು ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ ಅವರು ನೀಡಿರುವ ಹೇಳಿಕೆ ಶಿವಸೇನೆಯ ಅಧಿಕೃತ ನಿಲುವಲ್ಲ, ಅದು ಅವರ ವ್ಯಕ್ತಿಗತ ಹೇಳಿಕೆ ಎಂದು ಶಿವಸೇನೆ ಬುಧವಾರ ಸ್ಪಷ್ಟನೆ ನೀಡಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ, ಶೀಘ್ರದಲ್ಲಿಯೇ ಬಿಜೆಪಿ ಹಾಗೂ ಶಿವಸೇನೆ ಒಂದು ಗೂಡಲಿವೆ ಎಂದು ಮಂಗಳವಾರ ಹೇಳಿದ್ದರು.
ಈ ನಡುವೆ ಶಿವಸೇನೆ ಹಿರಿಯ ನಾಯಕ ನೀಲಂ ಗೋರೆ ಬುಧವಾರ ಹೇಳಿಕೆ ನೀಡಿ, ಶಿವಸೇನೆ ಮತ್ತು ಬಿಜೆಪಿ ಸದ್ಯದಲ್ಲೇ ಒಂದುಗೂಡಲಿವೆ ಎಂಬ ಹಿರಿಯ ನಾಯಕ ಮನೋಹರ್ ಜೋಷಿ ನೀಡಿರುವ ಹೇಳಿಕೆ ಅವರ ವ್ಯಕ್ತಿಗತವಾದ ಹೇಳಿಕೆ, ಅದು ಶಿವಸೇನೆಯ ಅಧಿಕೃತ ನಿಲುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ತಲೆಮಾರಿನ ನಾಯಕರಲ್ಲಿ ಇಂತಹ ಭಾವನೆಗಳು ಮೂಡುವುದು ಸ್ವಾಭಾವಿಕ ಎಂದು ಗೋರೆ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 