ಬಿಜೆಪಿ- ಶಿವಸೇನೆ ಶೀಘ್ರ ಒಂದುಗೂಡಲಿವೆ ಎಂಬ ಮನೋಹರ್ ಜೋಷಿ ಹೇಳಿಕೆ, ನಿರಾಕರಿಸಿದ ಪಕ್ಷ
ಮುಂಬೈ, ಡಿ 11: ಬಿಜೆಪಿ ಹಾಗೂ ಶಿವಸೇನೆ ನಡುವೆ ಮರು ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ ಅವರು ನೀಡಿರುವ ಹೇಳಿಕೆ ಶಿವಸೇನೆಯ ಅಧಿಕೃತ ನಿಲುವಲ್ಲ, ಅದು ಅವರ ವ್ಯಕ್ತಿಗತ ಹೇಳಿಕೆ ಎಂದು ಶಿವಸೇನೆ ಬುಧವಾರ ಸ್ಪಷ್ಟನೆ ನೀಡಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ, ಶೀಘ್ರದಲ್ಲಿಯೇ ಬಿಜೆಪಿ ಹಾಗೂ ಶಿವಸೇನೆ ಒಂದು ಗೂಡಲಿವೆ ಎಂದು ಮಂಗಳವಾರ ಹೇಳಿದ್ದರು.
ಈ ನಡುವೆ ಶಿವಸೇನೆ ಹಿರಿಯ ನಾಯಕ ನೀಲಂ ಗೋರೆ ಬುಧವಾರ ಹೇಳಿಕೆ ನೀಡಿ, ಶಿವಸೇನೆ ಮತ್ತು ಬಿಜೆಪಿ ಸದ್ಯದಲ್ಲೇ ಒಂದುಗೂಡಲಿವೆ ಎಂಬ ಹಿರಿಯ ನಾಯಕ ಮನೋಹರ್ ಜೋಷಿ ನೀಡಿರುವ ಹೇಳಿಕೆ ಅವರ ವ್ಯಕ್ತಿಗತವಾದ ಹೇಳಿಕೆ, ಅದು ಶಿವಸೇನೆಯ ಅಧಿಕೃತ ನಿಲುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ತಲೆಮಾರಿನ ನಾಯಕರಲ್ಲಿ ಇಂತಹ ಭಾವನೆಗಳು ಮೂಡುವುದು ಸ್ವಾಭಾವಿಕ ಎಂದು ಗೋರೆ ಹೇಳಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 