ನೂತನ ಅಧ್ಯಕ್ಷರಾಗಿ ಮನೋಜ್ ದೊಡಮನಿ ಆಯ್ಕೆ
Manoj Dodamani elected as new president...
ವಿಜಯಪುರ 02 ಶ್ರೀ ಶಿವಶರಣ ಹರಳಯ್ಯ ವಿದ್ಯಾವರ್ಥಕ ಅಂದರ ಸಂಸ್ಥೆ ವಿಜಯಪುರ ಇದರ ನೂತನ ಅಧ್ಯಕ್ಷರಾಗಿ ಮನೋಜ್ ಅಶೋಕ್ ಕುಮಾರ್ ದೊಡಮನಿ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘದ ಉಪಾಧ್ಯಕ್ಷರಾಗಿ ಸಂತೋಷ್ ಯಲ್ಡೇ ಮತ್ತು ಕಾರ್ಯದರ್ಶಿಯಾಗಿ ಲಕ್ಷ್ಮಿ ಮಾಶ್ಯಾಳ ಮತ್ತು ನಿರ್ದೇಶಕರಾಗಿ, ಹನುಮಂತ ದೊಡ್ಡಮನಿ, ರವಿ ದೊಡ್ಡಮನಿ , ಪ್ರಜ್ವಲ್ ಕೊಂಡಗುಳಿ, ಅಶೋಕ್ ಕುಮಾರ್ ದೊಡ್ಡಮನಿ ಒಟ್ಟು ಏಳು ಜನ ಆಯ್ಕೆಯಾಗಿದ್ದಾರೆ.
ಸನ್ 2015-2016 ರಿಂದ ಸದ್ಯದ ವರೆಗೆ ಸಂಘದ ಅಧ್ಯಕ್ಷ ಸ್ಥಾನ ವಹಿಸಿರುವ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ವಿಜಯಪುರ ಇವರು ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇಂದು ದಿ. 01/12/2025 ರಂದು ಜರುಗಿದ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ನಿಯಮಾನುಸಾರ ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ರವೀಂದ್ರ ಆಳೂರು (ಸಹಕಾರ ಅಭಿವೃದ್ಧಿ ಅಧಿಕಾರಿಗಳು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ವಿಜಯಪುರ) ಇವರು ಸಲ್ಲಿಸಿರುವ ವರದಿ ಪ್ರಕಾರ ಸಂಘದ ಪ್ರಭಾರವನ್ನು ನೂತನವಾಗಿ ಆಯ್ಕೆಯಾದ ಲಕ್ಷ್ಮಿ ಮಾಶ್ಯಾಳ ಇವರಿಗೆ ಜಗದೀಶ್ ಕೆಂಪಲಿಂಗನವರ್ ಆಡಳಿತ ಅಧಿಕಾರಿಗಳು ಶಿವಶರಣ ಹರಳಯ್ಯ ವಿದ್ಯಾವರ್ಧಕ ಅಂದರ ಸಂಸ್ಥೆ ವಿಜಯಪುರ ಇವರು ಪ್ರಭಾರವನ್ನು ವಹಿಸಿಕೊಟ್ಟರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಚುನಾವಣೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 