ಮಾಂತೇಶಗೆ ಪಿಎಚ್ ಡಿ ಪದವಿ
Mantesh's Ph.D
ಲೋಕದರ್ಶನ ವರದಿ
ಹೂವಿನಹಡಗಲಿ 25- ತಾಲೂಕು ಅಂಗೂರು ಗ್ರಾಮವಾಸಿ ಮಾಂತೇಶ ಕೆ. ಮಂಡಿಸಿರುವ " ಶಿಳ್ಳೇಕ್ಯಾತ ಕಮ್ಯುನಿಟಿ ಎ ಸೋಶಿಯಾಲಜಿಕಲ್ ಸ್ಟಡಿ " ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿ ಎಚ್. ಡಿ ಪದವಿ ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ವಿಭಾಗದ ಸಂಯೋಜಕರಾದ ಡಾಕ್ಟರ್ ಸುಭಾಸಚಂದ್ರ ಸಿ. ನಾಟೇಕರ್ ಮಾರ್ಗದರ್ಶಕರಾಗಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 