ಮಾರನ್ ಪ್ರಕರಣ: ಕೆಳ ಕೋಟರ್್ ತೀಪರ್ು ರದ್ದು
ಚೆನ್ನೈ 25: ಬಿಎಸ್ಎನ್ಎಲ್ ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸಿನಿಂದ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರನ್ನು ಮುಕ್ತಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋಟರ್್ ಇಂದು ಬುಧವಾರ ರದ್ದುಗೊಳಿಸಿದೆ.
ಇನ್ನು 12 ವಾರಗಳ ಒಳಗೆ ಮಾರನ್ ಸಹೋದರರ ವಿರುದ್ಧ ದೋಷಾರೋಪಗಳನ್ನು ಸಿದ್ದಗೊಳಿಸುವಂತೆ ಮದ್ರಾಸ್ ಹೈಕೋಟರ್್ ಆದೇಶಿಸಿದೆ.
ಕೇಸನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದುದನ್ನು ಅನುಸರಿಸಿ ಈ ವರ್ಷ ಮಾಚರ್್ನಲ್ಲಿ ಕೆಳ ನ್ಯಾಯಾಲಯ ಮಾರನ್ ಸಹೋದರರನ್ನು ಮುಕ್ತಗೊಳಿಸಿತ್ತು.
ಮಾರನ್ ಸಹೋದರರು ಈ ಅಕ್ರಮದ ಮೂಲಕ ರಾಷ್ಟ್ರೀಯ ಖಜಾನೆಗೆ 1.76 ಕೋಟಿ ರೂ. ನಷ್ಟ ಉಂಟುಮಾಡಿರುವರೆಂದು ಸಿಬಿಐ ಆರೋಪಿಸಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 