ಮಾರನ್ ಪ್ರಕರಣ: ಕೆಳ ಕೋಟರ್್ ತೀಪರ್ು ರದ್ದು
ಚೆನ್ನೈ 25: ಬಿಎಸ್ಎನ್ಎಲ್ ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸಿನಿಂದ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರನ್ನು ಮುಕ್ತಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋಟರ್್ ಇಂದು ಬುಧವಾರ ರದ್ದುಗೊಳಿಸಿದೆ.
ಇನ್ನು 12 ವಾರಗಳ ಒಳಗೆ ಮಾರನ್ ಸಹೋದರರ ವಿರುದ್ಧ ದೋಷಾರೋಪಗಳನ್ನು ಸಿದ್ದಗೊಳಿಸುವಂತೆ ಮದ್ರಾಸ್ ಹೈಕೋಟರ್್ ಆದೇಶಿಸಿದೆ.
ಕೇಸನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದುದನ್ನು ಅನುಸರಿಸಿ ಈ ವರ್ಷ ಮಾಚರ್್ನಲ್ಲಿ ಕೆಳ ನ್ಯಾಯಾಲಯ ಮಾರನ್ ಸಹೋದರರನ್ನು ಮುಕ್ತಗೊಳಿಸಿತ್ತು.
ಮಾರನ್ ಸಹೋದರರು ಈ ಅಕ್ರಮದ ಮೂಲಕ ರಾಷ್ಟ್ರೀಯ ಖಜಾನೆಗೆ 1.76 ಕೋಟಿ ರೂ. ನಷ್ಟ ಉಂಟುಮಾಡಿರುವರೆಂದು ಸಿಬಿಐ ಆರೋಪಿಸಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 