ಮಾರನ್ ಪ್ರಕರಣ: ಕೆಳ ಕೋಟರ್್ ತೀಪರ್ು ರದ್ದು
ಚೆನ್ನೈ 25: ಬಿಎಸ್ಎನ್ಎಲ್ ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸಿನಿಂದ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರನ್ನು ಮುಕ್ತಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋಟರ್್ ಇಂದು ಬುಧವಾರ ರದ್ದುಗೊಳಿಸಿದೆ.
ಇನ್ನು 12 ವಾರಗಳ ಒಳಗೆ ಮಾರನ್ ಸಹೋದರರ ವಿರುದ್ಧ ದೋಷಾರೋಪಗಳನ್ನು ಸಿದ್ದಗೊಳಿಸುವಂತೆ ಮದ್ರಾಸ್ ಹೈಕೋಟರ್್ ಆದೇಶಿಸಿದೆ.
ಕೇಸನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದುದನ್ನು ಅನುಸರಿಸಿ ಈ ವರ್ಷ ಮಾಚರ್್ನಲ್ಲಿ ಕೆಳ ನ್ಯಾಯಾಲಯ ಮಾರನ್ ಸಹೋದರರನ್ನು ಮುಕ್ತಗೊಳಿಸಿತ್ತು.
ಮಾರನ್ ಸಹೋದರರು ಈ ಅಕ್ರಮದ ಮೂಲಕ ರಾಷ್ಟ್ರೀಯ ಖಜಾನೆಗೆ 1.76 ಕೋಟಿ ರೂ. ನಷ್ಟ ಉಂಟುಮಾಡಿರುವರೆಂದು ಸಿಬಿಐ ಆರೋಪಿಸಿತ್ತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 