ಮಾರನ್ ಪ್ರಕರಣ: ಕೆಳ ಕೋಟರ್್ ತೀಪರ್ು ರದ್ದು
ಚೆನ್ನೈ 25: ಬಿಎಸ್ಎನ್ಎಲ್ ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸಿನಿಂದ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರನ್ನು ಮುಕ್ತಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋಟರ್್ ಇಂದು ಬುಧವಾರ ರದ್ದುಗೊಳಿಸಿದೆ.
ಇನ್ನು 12 ವಾರಗಳ ಒಳಗೆ ಮಾರನ್ ಸಹೋದರರ ವಿರುದ್ಧ ದೋಷಾರೋಪಗಳನ್ನು ಸಿದ್ದಗೊಳಿಸುವಂತೆ ಮದ್ರಾಸ್ ಹೈಕೋಟರ್್ ಆದೇಶಿಸಿದೆ.
ಕೇಸನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದುದನ್ನು ಅನುಸರಿಸಿ ಈ ವರ್ಷ ಮಾಚರ್್ನಲ್ಲಿ ಕೆಳ ನ್ಯಾಯಾಲಯ ಮಾರನ್ ಸಹೋದರರನ್ನು ಮುಕ್ತಗೊಳಿಸಿತ್ತು.
ಮಾರನ್ ಸಹೋದರರು ಈ ಅಕ್ರಮದ ಮೂಲಕ ರಾಷ್ಟ್ರೀಯ ಖಜಾನೆಗೆ 1.76 ಕೋಟಿ ರೂ. ನಷ್ಟ ಉಂಟುಮಾಡಿರುವರೆಂದು ಸಿಬಿಐ ಆರೋಪಿಸಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 