ಚಿಕ್ಕ ಮಕ್ಕಳಿಂದ ಶಾಲಾ ಸಂತೆ
Market at school
ಧಾರವಾಡ 18: ಪ್ರಾಥಮಿಕ ಶಾಲಾ ಮಕ್ಕಳಿಗೆ ವ್ಯವಹಾರಿಕ ಜ್ಞಾನ ನೀಡುವ ಉದ್ದೇಶದಿಂದ ಪ್ರಾಯೋಗಿಕ ಶಾಲಾ ಸಂತೆಯನ್ನು ಇಲ್ಲಿನ ಲಕಮಾಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಸಲಾಯಿತು.
ಶಾಲಾ ಸಂತೆಯಲ್ಲಿ ಮಕ್ಕಳು ತಮ್ಮ ಕುಟುಂಬದವರ ಸಹಾಯದೊಂದಿಗೆ ತಮ್ಮ ಹೊಲಗಳಲ್ಲಿ ಬೆಳೆಯಲಾದ ಹಸಿ ಕಡಲೆ, ಬಟಾಣಿ, ಕುಂಬಳಕಾಯಿ, ಮೆಣಸಿನಕಾಯಿ, ಟೊಮೆಟೊ, ಕೊತಂಬರಿ, ಮೆತ್ತೆ ನಂತಹ ತರಹೇವಾರಿ ತರಕಾರಿ ಅದಲ್ಲದೆ ವಿದ್ಯಾರ್ಥಿಗಳು ಮಜ್ಜಿಗೆ, ತಂಪು ಪಾನೀಯ, ಪಾನಿಪುರಿ, ಚಹಾ ಅಂಗಡಿಗಳನ್ನು ಇಟ್ಟು ಉತ್ತಮ ವ್ಯಾಪಾರ ನಡೆಸಿದರು.
ಈ ಒಂದು ವಿಭಿನ್ನ ಆಲೋಚನೆಯೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯದ ಜೊತೆಗೆ ವ್ಯವಹಾರಿಕ ಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿಗೆ ಒಂದು ಉತ್ತಮ ಪ್ರಯತ್ನವಾಗಿದೆ.
ಮಕ್ಕಳು ಕೇವಲ ಪಠ್ಯದ ಜೊತೆಗೆ ವ್ಯವಹಾರಿಕ ಜ್ಞಾನ ನೀಡುವ ಉದ್ದೇಶದಿಂದ ಈ ಸಂತೆಯನ್ನು ಏರಿ್ಡಸಲಾಗಿದೆ. ಇದರಿಂದ ಮಕ್ಕಳು ಸ್ವಲ್ಪ ಪ್ರಮಾಣದ ಆದಾಯವನ್ನು ಗಳಿಸಿಕೊಂಡರು.
ಶಾಲಾ ಮುಖ್ಯೋಪಾಧ್ಯಾಯ
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 