ಚಿಕ್ಕ ಮಕ್ಕಳಿಂದ ಶಾಲಾ ಸಂತೆ
Market at school
ಧಾರವಾಡ 18: ಪ್ರಾಥಮಿಕ ಶಾಲಾ ಮಕ್ಕಳಿಗೆ ವ್ಯವಹಾರಿಕ ಜ್ಞಾನ ನೀಡುವ ಉದ್ದೇಶದಿಂದ ಪ್ರಾಯೋಗಿಕ ಶಾಲಾ ಸಂತೆಯನ್ನು ಇಲ್ಲಿನ ಲಕಮಾಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಸಲಾಯಿತು.
ಶಾಲಾ ಸಂತೆಯಲ್ಲಿ ಮಕ್ಕಳು ತಮ್ಮ ಕುಟುಂಬದವರ ಸಹಾಯದೊಂದಿಗೆ ತಮ್ಮ ಹೊಲಗಳಲ್ಲಿ ಬೆಳೆಯಲಾದ ಹಸಿ ಕಡಲೆ, ಬಟಾಣಿ, ಕುಂಬಳಕಾಯಿ, ಮೆಣಸಿನಕಾಯಿ, ಟೊಮೆಟೊ, ಕೊತಂಬರಿ, ಮೆತ್ತೆ ನಂತಹ ತರಹೇವಾರಿ ತರಕಾರಿ ಅದಲ್ಲದೆ ವಿದ್ಯಾರ್ಥಿಗಳು ಮಜ್ಜಿಗೆ, ತಂಪು ಪಾನೀಯ, ಪಾನಿಪುರಿ, ಚಹಾ ಅಂಗಡಿಗಳನ್ನು ಇಟ್ಟು ಉತ್ತಮ ವ್ಯಾಪಾರ ನಡೆಸಿದರು.
ಈ ಒಂದು ವಿಭಿನ್ನ ಆಲೋಚನೆಯೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯದ ಜೊತೆಗೆ ವ್ಯವಹಾರಿಕ ಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿಗೆ ಒಂದು ಉತ್ತಮ ಪ್ರಯತ್ನವಾಗಿದೆ.
ಮಕ್ಕಳು ಕೇವಲ ಪಠ್ಯದ ಜೊತೆಗೆ ವ್ಯವಹಾರಿಕ ಜ್ಞಾನ ನೀಡುವ ಉದ್ದೇಶದಿಂದ ಈ ಸಂತೆಯನ್ನು ಏರಿ್ಡಸಲಾಗಿದೆ. ಇದರಿಂದ ಮಕ್ಕಳು ಸ್ವಲ್ಪ ಪ್ರಮಾಣದ ಆದಾಯವನ್ನು ಗಳಿಸಿಕೊಂಡರು.
ಶಾಲಾ ಮುಖ್ಯೋಪಾಧ್ಯಾಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 