ಮಳೆಗಾಗಿ ಪ್ರಾರ್ಥನೆ ಕತ್ತೆಗಳಿಗೆ ಮದುವೆ, ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು ಜು.8: ತಾಲೂಕಿನ ಕರೂರು ಗ್ರಾಮದಲ್ಲಿ ಸೋಮವಾರ ಮಳೆಗಾಗಿ ಗ್ರಾಮಸ್ಥರು ವಿವಿಧ ದೇವಸ್ಥಾನಗಳಿಗೆ ತೆರಳಿ ಅಲ್ಲಿನ ದೇವರುಗಳಿಗೆ ಅತ್ಯಂತ ಭಕ್ತಿ-ಭಾವದೊಂದಿಗೆ ಪೂಜೆ ಸಲ್ಲಿಸಿ ನಂತರ ಕತ್ತೆಗಳ ಮದುವೆ ಮಾಡಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾವಸ್ಥರಾದ ಹನುಮಂತಪ್ಪ ಹೊರಕೇರಿ, ಗಿರೀಶ ರಾಮನಗೌಡ್ರ, ಚಿನ್ನಪ್ಪ ಮುಡದ್ಯಾವಣ್ಣನವರ, ಬಸಪ್ಪ ಚಳಗೇರಿ, ಮಲ್ಲಪ್ಪ ಹಿರೇಗೌಡ್ರ, ರಾಮಣ್ಣ ಬಾಕರ್ಿ, ನಂದೀಶ ಅಜ್ಜನವರ, ಶೇಖಪ್ಪ ಹಳ್ಳೇರ, ನಾಗರಾಜ ಚಳಗೇರಿ, ಬಸವರಾಜ ಮುಕ್ತೇನಹಳ್ಳಿ, ಮಂಜು ಹಾದರಗೇರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 