ಮಳೆಗಾಗಿ ಪ್ರಾರ್ಥನೆ ಕತ್ತೆಗಳಿಗೆ ಮದುವೆ, ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು ಜು.8: ತಾಲೂಕಿನ ಕರೂರು ಗ್ರಾಮದಲ್ಲಿ ಸೋಮವಾರ ಮಳೆಗಾಗಿ ಗ್ರಾಮಸ್ಥರು ವಿವಿಧ ದೇವಸ್ಥಾನಗಳಿಗೆ ತೆರಳಿ ಅಲ್ಲಿನ ದೇವರುಗಳಿಗೆ ಅತ್ಯಂತ ಭಕ್ತಿ-ಭಾವದೊಂದಿಗೆ ಪೂಜೆ ಸಲ್ಲಿಸಿ ನಂತರ ಕತ್ತೆಗಳ ಮದುವೆ ಮಾಡಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾವಸ್ಥರಾದ ಹನುಮಂತಪ್ಪ ಹೊರಕೇರಿ, ಗಿರೀಶ ರಾಮನಗೌಡ್ರ, ಚಿನ್ನಪ್ಪ ಮುಡದ್ಯಾವಣ್ಣನವರ, ಬಸಪ್ಪ ಚಳಗೇರಿ, ಮಲ್ಲಪ್ಪ ಹಿರೇಗೌಡ್ರ, ರಾಮಣ್ಣ ಬಾಕರ್ಿ, ನಂದೀಶ ಅಜ್ಜನವರ, ಶೇಖಪ್ಪ ಹಳ್ಳೇರ, ನಾಗರಾಜ ಚಳಗೇರಿ, ಬಸವರಾಜ ಮುಕ್ತೇನಹಳ್ಳಿ, ಮಂಜು ಹಾದರಗೇರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 