ಮಳೆಗಾಗಿ ಪ್ರಾರ್ಥನೆ ಕತ್ತೆಗಳಿಗೆ ಮದುವೆ, ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು ಜು.8: ತಾಲೂಕಿನ ಕರೂರು ಗ್ರಾಮದಲ್ಲಿ ಸೋಮವಾರ ಮಳೆಗಾಗಿ ಗ್ರಾಮಸ್ಥರು ವಿವಿಧ ದೇವಸ್ಥಾನಗಳಿಗೆ ತೆರಳಿ ಅಲ್ಲಿನ ದೇವರುಗಳಿಗೆ ಅತ್ಯಂತ ಭಕ್ತಿ-ಭಾವದೊಂದಿಗೆ ಪೂಜೆ ಸಲ್ಲಿಸಿ ನಂತರ ಕತ್ತೆಗಳ ಮದುವೆ ಮಾಡಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾವಸ್ಥರಾದ ಹನುಮಂತಪ್ಪ ಹೊರಕೇರಿ, ಗಿರೀಶ ರಾಮನಗೌಡ್ರ, ಚಿನ್ನಪ್ಪ ಮುಡದ್ಯಾವಣ್ಣನವರ, ಬಸಪ್ಪ ಚಳಗೇರಿ, ಮಲ್ಲಪ್ಪ ಹಿರೇಗೌಡ್ರ, ರಾಮಣ್ಣ ಬಾಕರ್ಿ, ನಂದೀಶ ಅಜ್ಜನವರ, ಶೇಖಪ್ಪ ಹಳ್ಳೇರ, ನಾಗರಾಜ ಚಳಗೇರಿ, ಬಸವರಾಜ ಮುಕ್ತೇನಹಳ್ಳಿ, ಮಂಜು ಹಾದರಗೇರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 