ಹುತಾತ್ಮ ಸುಖದೇವ್ ಜನ್ಮದಿನ : ಶುಭ ಕೋರಿದ ಕೇಜ್ರಿವಾಲ್
ನವದೆಹಲಿ, ಮೇ 15,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾನ್ ಕ್ರಾಂತಿಕಾರಿ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ ಸುಖದೇವ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ್ದಾರೆ "ಶಹೀದ್ ಸುಖದೇವ್ ಅವರ ಜನ್ಮ ದಿನಾಚರಣೆಯಂದು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರನ ಧೈರ್ಯ ಮತ್ತು ದೃಢ ನಿಶ್ಚಯವನ್ನು ಅನುಷ್ಠಾನಗೊಳಿಸೋಣ" ಎಂದು ಟ್ವೀಟ್ ಮಾಡಿದ್ದಾರೆ ಶಹೀದ್ ಸುಖದೇವ್ ಥಾಪರ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂಸ್ತಾನ್ ಸಮಾಜವಾದಿ ರಿಪಬ್ಲಿಕನ್ ಸಂಘದ ಹಿರಿಯ ಸದಸ್ಯರಾಗಿದ್ದರು. ಅವರು ಭಗತ್ ಸಿಂಗ್ ಮತ್ತು ಶಿವರಾಮ್ ರಾಜ್ ಗುರು ಅವರೊಂದಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಹಲವಾರು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.ಬ್ರಿಟಿಷ್ ಅಧಿಕಾರಿಗಳು 1931 ಮಾರ್ಚ್ 23 ರಂದು ಸುಖದೇವ್ ಅವರನ್ನು ಗಲ್ಲಿಗೇರಿಸಿದರು. ಆಗ ಅವರಿಗೆ ಕೇವಲ 23ವರ್ಷ ವಯಸ್ಸಾಗಿತ್ತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 