ಇಂದಿನಿಂದ ಮಾರುತೇಶ್ವರ ಜಾತ್ರಾ ಮಹೋತ್ಸವ
Maruteshwara Jatra festival begins today
ಬಾಗಲಕೋಟ 03 : ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ. ಮಾರುತೇಶ್ವರ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು. ಗುರುವಾರ ದಿನಾಂಕ: 04-06- 2026 ರಂದು ಕೊಂಡದ ಪೂಜೆ. ಶುಕ್ರವಾರ ದಿನಾಂಕ 05-06-2026 ರಂದು ನಡು ಓಕಳಿ. ಶನಿವಾರ ದಿನಾಂಕ 06-06-2026 ರಂದು ಕಡೆ ಓಕಳಿ ಜರುಗುವುದು ಮುಂಜಾನೆ 6:00 ಗಂಟೆಗೆ ಅಭಿಷೇಕ ಕಾರ್ಯಕ್ರಮ ಜರುಗುವುದು ಮಧ್ಯಾಹ್ನ 12:00ಗೆ ಅನ್ನ ಪ್ರಸಾದ ಜರುಗುವುದು. ಹಲಗಿ ಮೇಳದೊಂದಿಗೆ ಪೂಜೆ ಕಾರ್ಯಕ್ರಮ ಜರಗಿತು. ಊರಿನ ಗಣ್ಯ ಮಾನ್ಯರು ಹಾಗೂ ಗ್ರಾಮದ ಎಲ್ಲಾ ಯುವಕರು. ಮತ್ತು ಮಾರುತೇಶ್ವರ ಜಾತ್ರಾ ಕಮಿಟಿ ಸೈದಾಪುರ- ಸಮೀರವಾಡಿ. ಮಾರುತೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 