ಇಂದಿನಿಂದ ಮಾರುತೇಶ್ವರ ಜಾತ್ರಾ ಮಹೋತ್ಸವ
Maruteshwara Jatra festival begins today
ಬಾಗಲಕೋಟ 03 : ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ. ಮಾರುತೇಶ್ವರ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು. ಗುರುವಾರ ದಿನಾಂಕ: 04-06- 2026 ರಂದು ಕೊಂಡದ ಪೂಜೆ. ಶುಕ್ರವಾರ ದಿನಾಂಕ 05-06-2026 ರಂದು ನಡು ಓಕಳಿ. ಶನಿವಾರ ದಿನಾಂಕ 06-06-2026 ರಂದು ಕಡೆ ಓಕಳಿ ಜರುಗುವುದು ಮುಂಜಾನೆ 6:00 ಗಂಟೆಗೆ ಅಭಿಷೇಕ ಕಾರ್ಯಕ್ರಮ ಜರುಗುವುದು ಮಧ್ಯಾಹ್ನ 12:00ಗೆ ಅನ್ನ ಪ್ರಸಾದ ಜರುಗುವುದು. ಹಲಗಿ ಮೇಳದೊಂದಿಗೆ ಪೂಜೆ ಕಾರ್ಯಕ್ರಮ ಜರಗಿತು. ಊರಿನ ಗಣ್ಯ ಮಾನ್ಯರು ಹಾಗೂ ಗ್ರಾಮದ ಎಲ್ಲಾ ಯುವಕರು. ಮತ್ತು ಮಾರುತೇಶ್ವರ ಜಾತ್ರಾ ಕಮಿಟಿ ಸೈದಾಪುರ- ಸಮೀರವಾಡಿ. ಮಾರುತೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 