ಸಾರಿಗೆ ವಿಭಾಗಕ್ಕೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಬಳ್ಳಾರಿ/ಹೊಸಪೇಟೆ,ಮೇ.27: ಕೋವಿಡ್-19 ಹಿನ್ನಲೆಯಲ್ಲಿ ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುರಕ್ಷತಾ ದೃಷ್ಟಿಯಿಂದ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ಗಳನ್ನು ಎಂ.ಎಸ್.ಪಿ.ಎಲ್ ಸಂಸ್ಥೆ ನೀಡಿದ್ದಾರೆ ಎಂದು ಹೊಸಪೇಟೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಶೀನಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಘೋಷಿಸಲಾಗಿದ್ದ ಲಾಕ್ ಡೌನ್ ನಡುವೆಯೂ ಸಕರ್ಾರದ ಆದೇಶದ ಮೇರೆಗೆ ಸಾರ್ವಜನಿಕರಿಗೆ ಪ್ರಯಾಣದ ಅನುಕೂಲಕ್ಕಾಗಿ ಕೆಲ ನಿಬರ್ಂಧನೆಗಳೊಂದಿಗೆ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಹೊಸಪೇಟೆ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪ್ರಯಾಣಿಕರಿಗೆ ಸುರಕ್ಷತೆಯ ದೃಷ್ಟಿಯಿಂದ ಸಿ.ಎಸ್.ಆರ್. ಅಡಿಯಲ್ಲಿ 2000 ಮಾಸ್ಕ್ ಹಾಗೂ 200 ಲೀ ನಷ್ಟು ಸ್ಯಾನಿಟೈಸರ್ ದ್ರಾವಣವನ್ನು ಎಂ.ಎಸ್.ಪಿ.ಎಲ್ ಸಂಸ್ಥೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 