ಸಾರ್ವಜನಿಕರಿಗೆ ಮಾಸ್ಕ್ ವಿತರಣೆ
ಲೋಕದರ್ಶನವರದಿ
ಬ್ಯಾಡಗಿ06: ತಾಲೂಕಿನ ಕಾಗಿನೆಲೆ ಗ್ರಾಮದ ಪೋಲಿಸ್ ಠಾಣೆಯ ಎ.ಎಸ್.ಆಯ್. ಅಶೋಕ ಕೊಂಡ್ಲಿ ಅವರು ರವಿವಾರ ತಮ್ಮ ಮದುವೆಯ 25 ವರ್ಷಗಳ ನೆನಪಿಗಾಗಿ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ಹಾಗೂ ಬಡ ನಿರ್ಗತಿಕ ಕುಟುಂಬದ ಜನರಿಗೆ ಊಟದ ವಿತರಣೆಯೊಂದಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಮೂಲಕ ತಮ್ಮ 25 ನೇ, ವರ್ಷದ ಮದುವೆ ಸಂಭ್ರಮವನ್ನು ಆಚರಿಸಿಕೊಂಡರು.
ಪೋಲಿಸ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ ಕೊಂಡ್ಲಿಯವರು ಉತ್ತಮ ಕವಿಗಳಾಗಿದ್ದು, ತಮ್ಮ ಕವನಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಮುಂದಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಟ್ಟಿನಲ್ಲಿ ಸಕರ್ಾರದ ಲಾಕ್ಡೌನ್ ಆದೇಶವನ್ನು ಪರಿಪಾಲಿಸಬೇಕೆಂದು ಮನವಿಯನ್ನು ಮಾಡಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 