ಸಾರ್ವಜನಿಕರಿಗೆ ಮಾಸ್ಕ್ ವಿತರಣೆ
ಲೋಕದರ್ಶನವರದಿ
ಬ್ಯಾಡಗಿ06: ತಾಲೂಕಿನ ಕಾಗಿನೆಲೆ ಗ್ರಾಮದ ಪೋಲಿಸ್ ಠಾಣೆಯ ಎ.ಎಸ್.ಆಯ್. ಅಶೋಕ ಕೊಂಡ್ಲಿ ಅವರು ರವಿವಾರ ತಮ್ಮ ಮದುವೆಯ 25 ವರ್ಷಗಳ ನೆನಪಿಗಾಗಿ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ಹಾಗೂ ಬಡ ನಿರ್ಗತಿಕ ಕುಟುಂಬದ ಜನರಿಗೆ ಊಟದ ವಿತರಣೆಯೊಂದಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಮೂಲಕ ತಮ್ಮ 25 ನೇ, ವರ್ಷದ ಮದುವೆ ಸಂಭ್ರಮವನ್ನು ಆಚರಿಸಿಕೊಂಡರು.
ಪೋಲಿಸ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ ಕೊಂಡ್ಲಿಯವರು ಉತ್ತಮ ಕವಿಗಳಾಗಿದ್ದು, ತಮ್ಮ ಕವನಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಮುಂದಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಟ್ಟಿನಲ್ಲಿ ಸಕರ್ಾರದ ಲಾಕ್ಡೌನ್ ಆದೇಶವನ್ನು ಪರಿಪಾಲಿಸಬೇಕೆಂದು ಮನವಿಯನ್ನು ಮಾಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 