ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
Mass Ashtalakshi puja
ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜಾ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮದಿಹಾಳದ ಜೋಶಿ ಮಂಗಳ ಕಾರ್ಯಾಲಯದಲ್ಲಿ ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಿ ಉದ್ಘಾಟಿಸಿದ ಅಮ್ಮಿನಭಾವಿ ಪಂಚಗೃಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಚಾರ್ಯ ಸ್ವಾಮೀಜಿ,
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯದಲ್ಲಿನ ಆರ್ಥಿಕ ಶಕ್ತಿ ಮತ್ತು ಸಂಸೃತಿಯನ್ನು ಬೆಳೆಸುವ ಕಾರ್ಯಕ್ರಮವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಅಮೃತ್ ದೇಸಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ಸಮುದಾಯದಲ್ಲಿನ ಕುಟುಂಬಗಳ ಆರ್ಥಿಕ ಅಭಿವೃದ್ಧಿಯನ್ನು ಆದ್ಯತೆಯಾಗಿ ಮಾಡಿಕೊಂಡು ಬಂದಿದೆ.
ಯೋಜನೆಯ ಎಲ್ಲ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ಜರುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಚಾರ ಅಧ್ಯಕ್ಷತೆವಹಿಸಿದ್ದರು. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ರುಕ್ಕಯಾ ತಮಟಗಾರ, ರೂಪಾ ಪಾಲನಕರ, ವಿನಯಕುಮಾರ ಬಲೋಗಿ, ಸಾವಿತ್ರಿ ಬೆಳ್ಳಕ್ಕಿ, ಸವಿತಾ ಶಿಂಧೆ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಅಶೋಕ.ಕೆ ಸ್ವಾಗತಿಸಿದರು. ಹಿರೇಮಠ ನಿರೂಪಿಸಿದರು, ವನಿತಾ ವಂದಿಸಿದರು.ಸೇವಾಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು,ಪದಾಧಿಕಾರಿಗಳು,ವಿವಿಧ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 