ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ : ಮೂರ್ತ್ಯಪ್ಪ
Mass marriages will reduce waste: Murthyappa
ಕೊಪ್ಪಳ 28: ಸಾಮೂಹಿಕ ವಿವಾಹ ಕಾರ್ಯಕ್ರಮದಿಂದ ಬಡವರಿಗೆ ತುಂಬಾ ಅನುಕೂಲ ವಾಗುತ್ತದೆ ಇದು ದುಂದು ವೆಚ್ಚಕ್ಕೆ ಕಡಿವಾಣ ಕೂಡ ಹಾಕುವಂತಾಗುತ್ತದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗೆಣಿಗೇರಿ ಹಿಟ್ನಾಳ ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಹಾರೈಸಿದ ಬಳಿಕ ಕಾರ್ಯಕ್ರಮ ಸಂಘಟಕ ರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು,
ಸಾಮೂಹಿಕ ವಿವಾಹ ಕಾರ್ಯಕ್ರಮ ಬಡವರ ಪಾಲಿಗೆ ಸಂಜೀವಿನಿಯಾಗಿದೆ ಇದರಿಂದ ಬಡ ಕುಟುಂಬಗಳಿಗೆ ಬಹಳಷ್ಟು ಅನುಕೂಲ ವಾಗಲಿದೆ ಇಂತಹ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ಹೇಳಿದರು, ಸಮಾರಂಭದಲ್ಲಿ ಶಿವಕುಮಾರ್ ಏಣಿಗಿ ರಮೇಶ್ ಡಠ್ರಳ್ಳಿ ಸೇರಿದಂತೆ ಅನೇಕ ಜನ ಗಣ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 