ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ದಿಂದ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ
Massive protest in Koppal by the Agricultural and Rural Workers' Association
ಕೊಪ್ಪಳ 16: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಮತ್ತು ಉದ್ಯೋಗ ಖಾತ್ರಿಗೆ ನೀಡಬೇಕಾದ ಕೂಲಿ ಮೊತ್ತವನ್ನು ಕಡಿಮೆ ಮಾಡಿರುವುದನ್ನು ಖಂಡಿಸಿ-100 ದಿನಗಳ ಬದಲಾಗಿ -200 ದಿನಕ್ಕೆ ಕೆಲಸದ ದಿನಗಳನ್ನು ಹೆಚ್ಚಿಸಲು ಕೂಲಿಯನ್ನು -600 ಗಳಿಗೆ ಹೆಚ್ಚಳ ಮಾಡಬೇಕು. ಉದ್ಯೋಗ ಖಾತ್ರಿಯನ್ನು ಕೆವೈಸಿ ಹೆಸರಿನಲ್ಲಿ ದುರ್ಬಲಗೊಳಿಸುವುದನ್ನು ಕೈ ಬಿಡಲು ಒತ್ತಾಯಿಸಿ ಎಂಜಿ ನರೇಗಾ ವನ್ನು ಬಾಪು ಯೋಜನೆ ಎಂದು ಮರುನಾಮಕರಣ ಮಾಡುವುದು ವಂಚನೆ ಯಾಗಿದೆ ಎಂದು ಆರೋಪಿಸಿದೆನಿಜವಾದ ಅಗತ್ಯವೆಂದರೆ ಬಲಪಡಿಸುವುದು. ಎಂದು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ಕೊಪ್ಪಳ. ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಹತ್ತಿರ ಕನಕದಾಸ ವೃತ್ತ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಹೊರಡಿಸಿರುವ ಆದೇಶ ಪ್ರತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಬಸವರಾಜ ಮರಕುಂಬಿ. ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ್. ಮುಖಂಡರು. ರಾಮಣ್ಣ ದೊಡ್ಡಮನಿ ಹುಸೇನ್ ಸಾಬ ನದಾಫ್ ಕಾಲೇಸಾಬ ಕರಡಿ ಗಂಗಪ್ಪ ಕೊರ್ವರ್ ಹನುಮಂತ ಪಡಚಿಂತಿ ಫಕೀರಮ್ಮ ಮಿರಗನತಂಡಿ ಶಾಂತಮ್ಮ ಬೆಂಗಳೂರಮನಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 