ವೋಟ್ ಚೋರಿ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ
Massive protest rally against voter fraud
ದೆಹಲಿಯ ರಾಮಲೀಲಾ ಮೈದಾನದಲ್ಲಿ ವೋಟ್ ಚೋರಿ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಕೆಪಿಸಿಸಿ ಸಂಯೋಜಕರಾದ ನಿಸಾರಅಮ್ಮದ್ ಖಾಜಿ, ಕಾಂಗ್ರೆಸ್ ಮುಖಂಡರಾದ ಕಮಲಪ್ಪ ಕಟ್ಟಿಮನಿ, ಗೀರೀಶ ದೊಡ್ಡಮನಿ ಹಾಗೂ ಕಾಂಗ್ರೆಸ್ ಮುಖಂಡರಾದ ಹುಲ್ಲಪ್ಪ ಹಳ್ಳೂರ ಮಾಜಿ ತಾ.ಪಂ ಸದಸ್ಯರು, ಹನಮಂತ ಪೂಜಾರ, ರೆಹಮಾನ್ ನಧಾಪ್ ಮುಂತಾದವರು ಪಾಲೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 