ಮೌಲಾನಾ ಅಬುಲ್ ಕಲಾಂ ಆಜಾದ ಜನ್ಮದಿನ: ಜಾಥಾ
Maulana Abul Kalam Azad's birthday: Jatha
ಜಮಖಂಡಿ 12: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ ಅವರ ಜನ್ಮ ದಿನ ಹಿನ್ನಲೆಯಲ್ಲಿ ಸರ್ಕಾರಿ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಿದ್ಯಾರ್ಥಿಗಳು ನಗರದಲ್ಲಿ ರಾಷ್ಟ್ರೀಯ ಶಿಕ್ಷಣ ದಿನದ ಜಾಥಾ ನಡೆಸಿದರು.
ಹಳೆ ತಹಸೀಲ್ದಾರ ಕಚೆರಿ ಆವರಣದಿಂದ ದೇಸಾಯಿ ವೃತ್ದವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಜಾಗೃತಿ ಬಿತ್ತಿ ಪತ್ರಗಳನ್ನು ಹಿಡಿದು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕಾ ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮಾದರ, ಶಿಕ್ಷಕರಾದ ಇಮಾಮಸಾಬ ಮಸೂತಿ, ಅಶೋಕ ಹಂಡೆನ್ನವರ, ಮಲ್ಲಪ್ಪ ಅಡಾಳಟ್ಟಿ, ಬಸವರಾಜ ಶಿರೋಳ, ಮಹೇಶ ಮುಧೋಳ, ಹಣಮಂತ ಎಂಟೆತ್ತ, ಸದಾಶಿವ ತುರಾದಿ, ಅಜರ ಪೆಂಡಾರಿ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 