ಮೌಲಾಸಾಬ ಮುಲ್ಲಾ ಉಪಾಧ್ಯಕ್ಷರಾಗಿ ನೇಮಕ
Maulasaba Mullah appointed as Vice President
ಬೆಳಗಾವಿ 19: ಸವದತ್ತಿ ತಾಲೂಕಿನ ಮುನವಳ್ಳಿಯ ಮೌಲಾಸಾಬ ಮುಲ್ಲಾ ಅವರನ್ನು ಪಿಎಸ್ ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಭ್ರಷ್ಟಾಚಾರ ವಿರೋಧಿ ವಿಭಾಗ ಸೌಂದತ್ತಿ ತಾಲೂಕಾ ಉಪಾಧ್ಯಕ್ಷರನ್ನಾಗಿ ರಾಷ್ಟ್ರೀಯ ಅಧ್ಯಕ್ಷರಾದ ಪ್ರಶಾಂತ ಅಣ್ಣಾ ರಜಪೂತ್ ಅವರು ನೇಮಕ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 