ಬೀಳಗಿಯವರ ಆತ್ಮಕ್ಕೆ ಶಾಂತಿಸಿಗಲಿ: ಕುಕನೂರ ಶ್ರೀ
May Bilagi's soul rest in peace: Kukanoor Sri
ಕುಕನೂರ ನ 26: ಮಹಾಂತೇಶ್ ಬೀಳಗಿ ಅವರು ಕರ್ನಾಟಕದ ಒಬ್ಬ ಹಿರಿಯ ಮತ್ತು ದಕ್ಷ ಐಎಎಸ್ ಅಧಿಕಾರಿ ಆಗಿದ್ದರು. ಕಲಬುರಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರು ಮತ್ತು ಅವರ ಇಬ್ಬರು ಸಹೋದರರ ನಿಧನದ ಸುದ್ದಿ ಈ ನಾಡಿನ ಜನರಿಗೆ ಅತ್ಯಂತ ನೋವು ತಂದಿದೆ ಎಂದು ಕುಕನೂರ ಅನ್ನದಾನೀಶ್ವರ ಮಠದ ಪೂಜ್ಯ ಮಹಾದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಮಾತನಾಡುತ್ತ ಅವರ ಪ್ರಾಮಾಣಿಕತೆ ಮತ್ತು ದಕ್ಷ ಸೇವೆಯನ್ನು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.
ಅವರ ನಿಧನವು ರಾಜ್ಯದ ಆಡಳಿತ ವಲಯಕ್ಕೆ ತುಂಬಲಾರದ ನಷ್ಟ ಮತ್ತು ಅವರ ಕುಟುಂಬಕ್ಕೆ ದುಃಖ ತಡಿಯುವ ಶಕ್ತಿಯನ್ನ ಭಗಭಂತ ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 