ಬೀಳಗಿಯವರ ಆತ್ಮಕ್ಕೆ ಶಾಂತಿಸಿಗಲಿ: ಕುಕನೂರ ಶ್ರೀ
May Bilagi's soul rest in peace: Kukanoor Sri
ಕುಕನೂರ ನ 26: ಮಹಾಂತೇಶ್ ಬೀಳಗಿ ಅವರು ಕರ್ನಾಟಕದ ಒಬ್ಬ ಹಿರಿಯ ಮತ್ತು ದಕ್ಷ ಐಎಎಸ್ ಅಧಿಕಾರಿ ಆಗಿದ್ದರು. ಕಲಬುರಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರು ಮತ್ತು ಅವರ ಇಬ್ಬರು ಸಹೋದರರ ನಿಧನದ ಸುದ್ದಿ ಈ ನಾಡಿನ ಜನರಿಗೆ ಅತ್ಯಂತ ನೋವು ತಂದಿದೆ ಎಂದು ಕುಕನೂರ ಅನ್ನದಾನೀಶ್ವರ ಮಠದ ಪೂಜ್ಯ ಮಹಾದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಮಾತನಾಡುತ್ತ ಅವರ ಪ್ರಾಮಾಣಿಕತೆ ಮತ್ತು ದಕ್ಷ ಸೇವೆಯನ್ನು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.
ಅವರ ನಿಧನವು ರಾಜ್ಯದ ಆಡಳಿತ ವಲಯಕ್ಕೆ ತುಂಬಲಾರದ ನಷ್ಟ ಮತ್ತು ಅವರ ಕುಟುಂಬಕ್ಕೆ ದುಃಖ ತಡಿಯುವ ಶಕ್ತಿಯನ್ನ ಭಗಭಂತ ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 