ಬೀಳಗಿಯವರ ಆತ್ಮಕ್ಕೆ ಶಾಂತಿಸಿಗಲಿ: ಕುಕನೂರ ಶ್ರೀ
May Bilagi's soul rest in peace: Kukanoor Sri
ಕುಕನೂರ ನ 26: ಮಹಾಂತೇಶ್ ಬೀಳಗಿ ಅವರು ಕರ್ನಾಟಕದ ಒಬ್ಬ ಹಿರಿಯ ಮತ್ತು ದಕ್ಷ ಐಎಎಸ್ ಅಧಿಕಾರಿ ಆಗಿದ್ದರು. ಕಲಬುರಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರು ಮತ್ತು ಅವರ ಇಬ್ಬರು ಸಹೋದರರ ನಿಧನದ ಸುದ್ದಿ ಈ ನಾಡಿನ ಜನರಿಗೆ ಅತ್ಯಂತ ನೋವು ತಂದಿದೆ ಎಂದು ಕುಕನೂರ ಅನ್ನದಾನೀಶ್ವರ ಮಠದ ಪೂಜ್ಯ ಮಹಾದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಮಾತನಾಡುತ್ತ ಅವರ ಪ್ರಾಮಾಣಿಕತೆ ಮತ್ತು ದಕ್ಷ ಸೇವೆಯನ್ನು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.
ಅವರ ನಿಧನವು ರಾಜ್ಯದ ಆಡಳಿತ ವಲಯಕ್ಕೆ ತುಂಬಲಾರದ ನಷ್ಟ ಮತ್ತು ಅವರ ಕುಟುಂಬಕ್ಕೆ ದುಃಖ ತಡಿಯುವ ಶಕ್ತಿಯನ್ನ ಭಗಭಂತ ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 