ವಿಶೇಷ ಚೇತನ ಮಕ್ಕಳಿಂದ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ
Meaningful Raksha Bandhan celebration by differently-abled children
ವಿಜಯಪುರ 29: ವಿಜಯಲಕ್ಷ್ಮಿ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯಿಂದ ವಿಶೇಷ ಚೇತನ ಮಕ್ಕಳಿಗಾಗಿ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳು ನೈಸರ್ಗಿಕ ವಸ್ತುಗಳಿಂದ ಸ್ವತಃ ರಾಖಿಗಳನ್ನು ತಯಾರಿಸಿ ಪರಸ್ಪರ ಕಟ್ಟಿಕೊಂಡರು. ಕಾರ್ಯಕ್ರಮದಲ್ಲಿ ಹೀರಾಚಂದ ಗಾಂಧಿ, ಆದರ್ಶಗೌಡ ಪಾಟೀಲ ಹಾಗೂ ಉದಯ ಯಾಳವಾರ ಮಕ್ಕಳನ್ನು ಪ್ರೋತ್ಸಾಹಿಸಿದರು. ಮಕ್ಕಳಿಗೆ ಹೊಸ ಉಡುಪುಗಳನ್ನು ವಿತರಿಸಲಾಯಿತು. ಪ್ರೀತಿ, ಸಹೋದರತ್ವ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ತಿಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 