ಕಾನಿಪ ಅಧ್ಯಕ್ಷರಾಗಿ ಮೀರಾ ತಟಗಾರ, ಕಾರ್ಯದರ್ಶಿಯಾಗಿ ನಾವಿ ಆಯ್ಕೆ
Meera Tatagara elected as Kanip president, Navi elected as secretary
ಲೋಕದರ್ಶನ ವರದಿ
ಮಹಾಲಿಂಗಪುರ 25: ನಗರದ ಕಾರ್ಯನಿರತ ಪತ್ರಕರ್ತರ ಸಂಘದ 2026ನೇ ಸಾಲಿನ ಅಧ್ಯಕ್ಷರಾಗಿ ಮೀರಾ ತಟಗಾರ,ಕಾರ್ಯದರ್ಶಿಯಾಗಿ ರಾಜೇಂದ್ರ ನಾವಿ, ಆಯ್ಕೆಯಾದರು.
ಸ್ಥಳೀಯ ಜಿಎಲ್ ಬಿಸಿ ಅತಿಥಿಗೃಹದಲ್ಲಿ ಕಾನಿಪ ಹಿರಿಯ ಪತ್ರಕರ್ತರ ಅಧ್ಯಕ್ಷತೆಯಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಶಿವರಾಯ ಈಶ್ವರ್ಪಗೋಳ, ಜಯರಾಮ್ ಶೆಟ್ಟಿ, ಮಹೇಶ ಆರಿ, ಲಕ್ಷ್ಮಣ ಕಿಶೋರ, ನಾರನಗೌಡ ಉತ್ತಂಗಿ, ಹಣಮಂತ ನಾವಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 