ಕಾನಿಪ ಅಧ್ಯಕ್ಷರಾಗಿ ಮೀರಾ ತಟಗಾರ, ಕಾರ್ಯದರ್ಶಿಯಾಗಿ ನಾವಿ ಆಯ್ಕೆ
Meera Tatagara elected as Kanip president, Navi elected as secretary
ಲೋಕದರ್ಶನ ವರದಿ
ಮಹಾಲಿಂಗಪುರ 25: ನಗರದ ಕಾರ್ಯನಿರತ ಪತ್ರಕರ್ತರ ಸಂಘದ 2026ನೇ ಸಾಲಿನ ಅಧ್ಯಕ್ಷರಾಗಿ ಮೀರಾ ತಟಗಾರ,ಕಾರ್ಯದರ್ಶಿಯಾಗಿ ರಾಜೇಂದ್ರ ನಾವಿ, ಆಯ್ಕೆಯಾದರು.
ಸ್ಥಳೀಯ ಜಿಎಲ್ ಬಿಸಿ ಅತಿಥಿಗೃಹದಲ್ಲಿ ಕಾನಿಪ ಹಿರಿಯ ಪತ್ರಕರ್ತರ ಅಧ್ಯಕ್ಷತೆಯಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಶಿವರಾಯ ಈಶ್ವರ್ಪಗೋಳ, ಜಯರಾಮ್ ಶೆಟ್ಟಿ, ಮಹೇಶ ಆರಿ, ಲಕ್ಷ್ಮಣ ಕಿಶೋರ, ನಾರನಗೌಡ ಉತ್ತಂಗಿ, ಹಣಮಂತ ನಾವಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 