ವೈದ್ಯಕೀಯ ತಪಾಸಣಾ ಕೇಂದ್ರಕ್ಕೆ ಸಚಿವ ಬೊಮ್ಮಾಯಿ ಭೇಟಿ
ಶಿಗ್ಗಾವಿ೧೦ : ತಾಲೂಕಿನ ತಡಸ ಕ್ರಾಸ ಬಳಿ ನಿಮರ್ಿಸಿರುವ ಹೊರದೇಶ, ಹೊರರಾಜ್ಯ, ಜಿಲ್ಲೆಗಳು, ತಾಲೂಕಗಳಿಂದ ಬಂದಂತಹ ಪ್ರಯಾಣಿಕರನ್ನು ಪರಿಶೀಲಿಸಲು ನಿಮರ್ಿಸಿದ ನೋವೆಲ್ ಕೊರೊನಾ ವೈರಸ್ ತಾತ್ಕಾಲಿಕ ವೈದ್ಯಕೀಯ ತಪಾಸಣಾ ಕೇಂದ್ರಕ್ಕೆ ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಬೇಟಿ ನೀಡಿ ಅಲ್ಲಿದ್ದ ತಾಪಮಾನ ತಪಾಸಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ಪರಿಕರಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೈಯ, ಸವಣೂರಿನ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಾಲೂಕ ದಂಡಾಧಿಕಾರಿ ಪ್ರಕಾಶ ಕುದರಿ, ತಾಲೂಕ ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ತಾಲೂಕ ಆರೋಗ್ಯಾಧಿಕಾರಿ ಡಾ|| ಹನುಮಂತಪ್ಪ ಕುಡಚಿ, ತಡಸ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ|| ಮಧನ ಘೋಡ್ಕೆ, ಭಾ.ಜ.ಪ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಸೇರಿದಂತೆ ಪೋಲಿಸ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 