ಅಣ್ಣಿಗೇರಿ ಗುರುಗಳ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ
ಗದಗ 06: ಸಾವಿರಾರು ವಿದ್ಯಾರ್ಥಿಗಳ ಅವರ ಪಾಲಕರ ಮನದಲ್ಲಿ ಸ್ಥಾನ ಪಡೆದು ಶಿಕ್ಷಕ ವೃತ್ತಿಗೆ ಮುಕುಟಪ್ರಾಯರಾಗಿದ್ದ ಬಿ.ಜಿ.ಅಣ್ಣಿಗೇರಿ ಗುರುಗಳ ನಿಧನ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ವಿದ್ಯಾಥರ್ಿಗಳು, ಪಾಲಕರು, ಶಿಕ್ಷಕರು ಒರ್ವ ಉತ್ತಮ ಶಿಕ್ಷಕ ಮಾರ್ಗದಶರ್ಿಯನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.ಯೋಗಾಯೋಗವೆಂಬಂತೆ ಶಿಕ್ಷಕರ ದಿನಾಚರಣೆ ದಿನವೇ ನಿಧನರಾದ ಅಣ್ಣಿಗೇರಿ ಗುರುಗಳ ಜೀವನ ಅವರ ಶಿಕ್ಷಣ ಕುರಿತ ಪ್ರೀತಿ, ಶ್ರದ್ಧೆ ಎಲ್ಲರಿಗೂ ಮಾದರಿ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ನಂತರ ಗುರವಾರ ಗದುಗಿನಲ್ಲಿ ಅನಾರೋಗ್ಯ ದಿಂದ ಬಳಲುತಿದ್ದ ಅಣ್ಣಿಗೇರಿ ಗುರುಗಳನ್ನು ಸಚಿವ ಸಿ.ಸಿ.ಪಾಟೀಲ ಭೇಟಿಯಾಗಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 