ಅಣ್ಣಿಗೇರಿ ಗುರುಗಳ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ
ಗದಗ 06: ಸಾವಿರಾರು ವಿದ್ಯಾರ್ಥಿಗಳ ಅವರ ಪಾಲಕರ ಮನದಲ್ಲಿ ಸ್ಥಾನ ಪಡೆದು ಶಿಕ್ಷಕ ವೃತ್ತಿಗೆ ಮುಕುಟಪ್ರಾಯರಾಗಿದ್ದ ಬಿ.ಜಿ.ಅಣ್ಣಿಗೇರಿ ಗುರುಗಳ ನಿಧನ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ವಿದ್ಯಾಥರ್ಿಗಳು, ಪಾಲಕರು, ಶಿಕ್ಷಕರು ಒರ್ವ ಉತ್ತಮ ಶಿಕ್ಷಕ ಮಾರ್ಗದಶರ್ಿಯನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.ಯೋಗಾಯೋಗವೆಂಬಂತೆ ಶಿಕ್ಷಕರ ದಿನಾಚರಣೆ ದಿನವೇ ನಿಧನರಾದ ಅಣ್ಣಿಗೇರಿ ಗುರುಗಳ ಜೀವನ ಅವರ ಶಿಕ್ಷಣ ಕುರಿತ ಪ್ರೀತಿ, ಶ್ರದ್ಧೆ ಎಲ್ಲರಿಗೂ ಮಾದರಿ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ನಂತರ ಗುರವಾರ ಗದುಗಿನಲ್ಲಿ ಅನಾರೋಗ್ಯ ದಿಂದ ಬಳಲುತಿದ್ದ ಅಣ್ಣಿಗೇರಿ ಗುರುಗಳನ್ನು ಸಚಿವ ಸಿ.ಸಿ.ಪಾಟೀಲ ಭೇಟಿಯಾಗಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 