ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ್ ಅವರ ಜಿಲ್ಲಾ ಪ್ರವಾಸ
Minister Dr. Sharanaprakash R. Patil's district tour
ಗದಗ 22: ರಾಜ್ಯದ ವೈದ್ಯಕೀ0ು ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾ0ುಇಲಾಖೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ ಅವರು ಮೇ 23 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ:
ಮೇ 23 ರಂದು ಬೆಳಗ್ಗೆ 7.50 ಕ್ಕೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 8.45 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸುವರು. ಬೆಳಿಗ್ಗೆ 10.30 ಗಂಟೆಗೆ ಗದಗ ನಗರದ ಕೊಪ್ಪಳ ರಸ್ತೆಯಲ್ಲಿನ ಭರತ್ ಮೆಗಾ ಸಿಟಿಯಲ್ಲಿ ಸಂಕನೂರು ಇನ್ಸ್ಟ್ಟಿಟ್ಯೂಟ್ ಆಫ್ ನರ್ಸಿಂಗನ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಕೆ.ಎಚ್ ಪಾಟೀಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡುವರು.ಮಧ್ಯಾಹ್ನ 4:00 ಗಂಟೆಗೆ ಕೆ.ಎಚ್ ಪಾಟೀಲ್ ವೈದ್ಯಕೀ0ು ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ರಾತ್ರಿ 10 ಗಂಟೆಗೆ ಗದಗಿನಿಂದ ರೈಲು ಮೂಲಕ ಕಲಬುರಗಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 