ವಿವಿಧೆಡೆ ಮಹಾಪ್ರಸಾದ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar distributed Mahaprasad at various places
ಬೆಳಗಾವಿ 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ವಿವಿಧೆಡೆ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಭಕ್ತರಿಗೆ ಮಹಾಪ್ರಸಾದ ವಿತರಿಸಿದರು.
ಹಿಂಡಲಗಾ ಜಯನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಲ್ಲಕ್ಕಿ ಪೂಜೆಯಲ್ಲಿ ಪಾಲ್ಗೊಂಡು, ಮಹಾ ಪ್ರಸಾದ ಸೇವೆಗೆ ಸಚಿವರು ಚಾಲನೆ ನೀಡಿದರು. ಭಕ್ತರಿಗೆ ಪ್ರಸಾದವನ್ನು ಉಣಬಡಿಸಿ, ಬಳಿಕ ಅವರೊಂದಿಗೆ ಕುಳಿತು ಪ್ರಸಾದ ಸ್ವೀಕರಿಸಿದರು.
ನಂತರ ಸಹ್ಯಾದ್ರಿ ನಗರದ ಶಿವಲಿಂಗೇಶ್ವರ ಕಾಲೋನಿಯ ಆದಿ ಶಿವಲಿಂಗೇಶ್ವರ ದೇವಸ್ಥಾನದಲ್ಲಿ (ಶಿವಾಲಯ) ಹಮ್ಮಿಕೊಳ್ಳಲಾಗಿದ್ದ ಮಹಾಪ್ರಸಾದ ಸೇವೆಗೆ ಸಹ ಚಾಲನೆ ನೀಡಿ, ಭಕ್ತಾಧಿಗಳಿಗೆ ಪ್ರಸಾದ ಬಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 