ಅಂಚೆ ಕಛೇರಿ ಸ್ಥಾಪನೆಗೆ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ
Minister Prahlad Joshi approves establishment of post office
ಧಾರವಾಡ 06: ಧಾರವಾಡ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವಕೀಲರು ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ನೂತನ ಅಂಚೆ ಕಚೇರಿ ಸ್ಥಾಪನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ ಸೂಚಿಸಿದ್ದಾರೆ.
ಅವರು ಈಚೆಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ್. ವಿ.ಏಣಗಿ ನೇತೃತ್ವದಲ್ಲಿ ಸಚಿವರ ನಿವಾಸದಲ್ಲಿ ಭೆಟ್ಟಿ ಆಗಿದ್ದ ಸಂಘದ ಪಧಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು.ಈ ಸಂಧರ್ಭದಲ್ಲಿ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ವಿ. ಡಿ. ಕಾಮರೆಡ್ಡಿ, ಹಿರಿಯ ವಕೀಲ ಶ್ರೀಕಾಂತ್ ಪಾಟೀಲ್, ಶರಣ ಬಸವ ಅಂಗಡಿ ಸೇರಿದಂತೆ ಹಲವರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 