ಅಂಚೆ ಕಛೇರಿ ಸ್ಥಾಪನೆಗೆ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ
Minister Prahlad Joshi approves establishment of post office
ಧಾರವಾಡ 06: ಧಾರವಾಡ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವಕೀಲರು ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ನೂತನ ಅಂಚೆ ಕಚೇರಿ ಸ್ಥಾಪನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ ಸೂಚಿಸಿದ್ದಾರೆ.
ಅವರು ಈಚೆಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ್. ವಿ.ಏಣಗಿ ನೇತೃತ್ವದಲ್ಲಿ ಸಚಿವರ ನಿವಾಸದಲ್ಲಿ ಭೆಟ್ಟಿ ಆಗಿದ್ದ ಸಂಘದ ಪಧಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು.ಈ ಸಂಧರ್ಭದಲ್ಲಿ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ವಿ. ಡಿ. ಕಾಮರೆಡ್ಡಿ, ಹಿರಿಯ ವಕೀಲ ಶ್ರೀಕಾಂತ್ ಪಾಟೀಲ್, ಶರಣ ಬಸವ ಅಂಗಡಿ ಸೇರಿದಂತೆ ಹಲವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 