ಗಾಳೇಶ್ವರ ಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಬೇಟಿ
Minister Satish Jarkiholi visits Galeshwar
ಗಾಳೇಶ್ವರ ಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಬೇಟಿ
ನೇಸರಗಿ, 01; ಇಲ್ಲಿನ ನೇಸರಗಿ ಮಲ್ಲಾಪೂರ ಕೆ ಎನ್ ಗ್ರಾಮದ ಅವದೂತ ಶ್ರೀ ಗಾಳೇಶ್ವರ ಮಠಕ್ಕೆ ಬೇಟಿ ನೀಡಿ ಮಠದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ಗ್ರಾಮಸ್ಥರಿಂದ ಸತ್ಕಾರ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವನಗೌಡ ಪಾಟೀಲ, ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ, ಶಾಲೆಯ ಮುಕ್ಯೋಪಾಧ್ಯಾಯರಾದ ಶರಣು ಮಾದಾಪುರಮಠ,ಮಲ್ಲಾಪೂರ ಕೆ ಎನ್ ಗ್ರಾಮದ ಹಿರಿಯರು, ಭಕ್ತರು ಪಾಲ್ಗೊಂಡಿದ್ದರು.
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು 