ಶ್ರೀಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಸಚಿವ ಸತೀಶ ಜಾರಕಿಹೊಳಿ ಯವರಿಗೆ ಸತ್ಕಾರ,
Minister Satish Jarkiholi was felicitated by Sri Siddeshwara Primary Agricultural Credit Association
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 19:-ಉಳ್ಳಾಗಡ್ಡಿ-ಖಾನಾಪೂರ ಗ್ರಾಮದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸುಧೀರ ಗಿರಿಗೌಡರ ಹಾಗೂ ಸಂಘದ ನಿದೇಶಕ ಮಂಡಳಿಯವರು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಸಂಘದ ಕಛೇರಿಯಲ್ಲಿ ಸತ್ಕರಿಸುತ್ತಿರುವುದು ಈ ಸಂದಭದಲ್ಲಿ ಕುಶಾಲ ಖೋತ, ಬಸವರಾಜ ರುದ್ರಗೌಡರ, ಬಸವರಾಜ ಗಿರಮಲ್ಲನವರ, ವಸಂತ ತಳವಾರ, ಸದಾಶಿವ ತೇರಣಿ, ಮುಂತಾದವರು ಉಪಸ್ಥಿತರಿದ್ದರು,
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 