ರೇಷನ್ ಕಿಟ್ ವಿತರಿಸಿದ ಸಚಿವ ಶ್ರೀರಾಮುಲು
ಬಳ್ಳಾರಿ 06: ಇಲ್ಲಿನ ಕಪ್ಪಗಲ್ಲು ರಸ್ತೆಯಲ್ಲಿರುವ ಬದ್ರಿನಾರಾಯಣ ದೇಗುಲ ಬಳಿಯಲ್ಲಿ ಆಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರೇಷನ್ ಕಿಟ್ ವಿತರಣೆ ಮಾಡಿದರು.
ಕಪ್ಪಗಲ್ಲು ರಸ್ತೆಯಲ್ಲಿ ನೆಲೆಸಿರುವ ಬಡವರಿಗೆ ಅಂದಾಜು 1500 ಕಿಟ್ಗಳನ್ನ ವಿತರಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ - 19 ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿಂದ ಬಡ- ಕೂಲಿ ಕಾಮರ್ಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 