ಅಜ್ಮೀರ ದಗರ್ಾಕ್ಕೆ ಹರಕೆ ತಿರಿಸಿದ ಸಚಿವ ಜಾರಹೊಳಿ
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಜರುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಹಾಗೂ 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜ್ಮೀರನ ಖ್ವಾಜಾ ಗರೀಬನ್ನ ನವಾಜ ದಗರ್ಾ ದರ್ಶನ ಪಡೆದು ಚಾದರ್ ಅಪರ್ಿಸಿ ತಮ್ಮ ಹರಕೆ ತೀರಿಸಿದ್ದಾರೆ.
ಈ ಸಂದರ್ಭಸದಲ್ಲಿ ಸಚಿವ ಜಾರಹೊಳಿ ಅವರ ಜೊತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ, ಸುನೀಲ ಹನಮಣ್ಣವರ, ಉತ್ತಮ ಪಾಟೀಲ, ಕಿರಣ ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 