ಅಜ್ಮೀರ ದಗರ್ಾಕ್ಕೆ ಹರಕೆ ತಿರಿಸಿದ ಸಚಿವ ಜಾರಹೊಳಿ
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಜರುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಹಾಗೂ 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜ್ಮೀರನ ಖ್ವಾಜಾ ಗರೀಬನ್ನ ನವಾಜ ದಗರ್ಾ ದರ್ಶನ ಪಡೆದು ಚಾದರ್ ಅಪರ್ಿಸಿ ತಮ್ಮ ಹರಕೆ ತೀರಿಸಿದ್ದಾರೆ.
ಈ ಸಂದರ್ಭಸದಲ್ಲಿ ಸಚಿವ ಜಾರಹೊಳಿ ಅವರ ಜೊತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ, ಸುನೀಲ ಹನಮಣ್ಣವರ, ಉತ್ತಮ ಪಾಟೀಲ, ಕಿರಣ ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 