ಸಚಿವರಿಂದ ಸಿ ಸಿ ರಸ್ತೆ ಕಾಮಗಾರಿಗೆ ಚಾಲನೆ
Minister launches CC road work
ಯಮಕನಮರಡಿ 19: ಸ್ಥಳೀಯ ಪಂಚಾಯತ್ ವ್ಯಾಪ್ತಿಗೆ ಬರುವ ಚಟ್ಟರಗಲ್ಲಿಯಲ್ಲಿ 30 ಲಕ್ಷ ರೂ.ಗಳ ಸಿ ಸಿ ರಸ್ತೆ ಕಾಮಗಾರಿಗೆ ದಿ. 18ರಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮದ ಮುಖಂಡರು ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಸಚಿವರನ್ನು ಸನ್ಮಾನಿಸಿದರು. ಅಲ್ದೆ ಅದೇ ಗಲ್ಲಿಯಲ್ಲಿರುವ ಪಾಳ ಬಿದ್ದ ಶಾಲೆಗೆ ಕಾಯಕಲ್ಪ ಕಲ್ಪಿಸಿ ಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿಕೊಂಡರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 