ಮಾಲಾಪೂರ ಗ್ರಾಮಸ್ಥರಿಂದ ಸಚಿವರಿಗೆ ಸನ್ಮಾನ
ಲೋಕದರ್ಶನ ವರದಿ
ಮುಧೋಳ ೨೫: ನೂತನ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರ ಸಂಪುಟ ದಜರ್ೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಗೋವಿಂದ ಎಮ್. ಕಾರಜೋಳ ಅವರನ್ನು ಮಾಲಾಪೂರ ಗ್ರಾಮದ ಬಿಜೆಪಿ ಗ್ರಾಮೀಣ ಕಾರ್ಯದಶರ್ಿಯಾದ ಸುರೇಶ ಗು. ಭಸ್ಮೆ, ಈರಪ್ಪ ಚಿ. ಟಿಕರ್ಿ, ನಾನಪ್ಪ ಕದಂ, ಅನೀಲ ಭಸ್ಮೆ, ಮಹಾದೇವ ಟಿಕರ್ಿ, ಮಲ್ಲಪ್ಪ ಟಿಕರ್ಿ, ಸಚಿವರನ್ನು ಶ್ಯಾಲ ಹೊಂದಿಸಿ ಸನ್ಮಾನಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 