ಮಾಲಾಪೂರ ಗ್ರಾಮಸ್ಥರಿಂದ ಸಚಿವರಿಗೆ ಸನ್ಮಾನ
ಲೋಕದರ್ಶನ ವರದಿ
ಮುಧೋಳ ೨೫: ನೂತನ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರ ಸಂಪುಟ ದಜರ್ೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಗೋವಿಂದ ಎಮ್. ಕಾರಜೋಳ ಅವರನ್ನು ಮಾಲಾಪೂರ ಗ್ರಾಮದ ಬಿಜೆಪಿ ಗ್ರಾಮೀಣ ಕಾರ್ಯದಶರ್ಿಯಾದ ಸುರೇಶ ಗು. ಭಸ್ಮೆ, ಈರಪ್ಪ ಚಿ. ಟಿಕರ್ಿ, ನಾನಪ್ಪ ಕದಂ, ಅನೀಲ ಭಸ್ಮೆ, ಮಹಾದೇವ ಟಿಕರ್ಿ, ಮಲ್ಲಪ್ಪ ಟಿಕರ್ಿ, ಸಚಿವರನ್ನು ಶ್ಯಾಲ ಹೊಂದಿಸಿ ಸನ್ಮಾನಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 