ಅಸ್ಸಾಂ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರ ಸ್ಪಂದನೆ
ಗದಗ 05: ಕರ್ನಾಟಕದ ರಾಜಧಾನಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾಥರ್ಿಗಳು ಕೊವಿಡ್-19 ಲಾಕಡೌನ ನಿಂದಾಗಿ ಎದುರಿಸುತ್ತಿದ್ದ ಆಹಾರ ಸಮಸ್ಯೆ ಕುರಿತು ಅಸ್ಸಾಂ ರಾಜ್ಯದ ಸಚಿವರು ಹಾಗೂ ಸಂಸ್ಕಾರ ಭಾರತಿ ಸಂಸ್ಥೆ ಪ್ರದೀಪ ದ್ವಿವೇದಿ ಅವರು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಸಚಿವರು ತಮ್ಮ ಕಚೇರಿ ಅಧಿಕಾರಿ ಸಿಬ್ಬಂದಿಗೆ ಸೂಚನೆ ನೀಡಿ ಆ ವಿದ್ಯಾರ್ಥಿಗಳು ಇರುವಲ್ಲಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು ತಲುಪಿಸಲು ಸೂಚಿಸಿ ಅದನ್ನು ಕಾರ್ಯಗತವಾಗಿರುವುದನ್ನು ಖಚಿತಗೊಳಿಸಿಕೊಂಡಿದ್ದಾರೆ. ಇದರಿಂದ ತಮ್ಮ ರಾಜ್ಯ ಮತ್ತು ಕುಟುಂಬಗಳಿಂದ ದೂರವಿರುವ ಆ ವಿದ್ಯಾಥರ್ಿಗಳ ಆಹಾರ ಸಮಸ್ಯೆ ದೂರವಾಗಿದ್ದು ಸಚಿವರ ತಕ್ಷಣದ ಸ್ಪಂದನೆಯಿಂದ ಅವರುಗಳ ಕುಟುಂಬಗಳು ಸಮಾಧಾನದಿಂದ ಇರುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರ ಆಪ್ತ ಕಾರ್ಯದಶರ್ಿಗಳು ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 