ಅಸ್ಸಾಂ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರ ಸ್ಪಂದನೆ
ಗದಗ 05: ಕರ್ನಾಟಕದ ರಾಜಧಾನಿಯಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾಥರ್ಿಗಳು ಕೊವಿಡ್-19 ಲಾಕಡೌನ ನಿಂದಾಗಿ ಎದುರಿಸುತ್ತಿದ್ದ ಆಹಾರ ಸಮಸ್ಯೆ ಕುರಿತು ಅಸ್ಸಾಂ ರಾಜ್ಯದ ಸಚಿವರು ಹಾಗೂ ಸಂಸ್ಕಾರ ಭಾರತಿ ಸಂಸ್ಥೆ ಪ್ರದೀಪ ದ್ವಿವೇದಿ ಅವರು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಸಚಿವರು ತಮ್ಮ ಕಚೇರಿ ಅಧಿಕಾರಿ ಸಿಬ್ಬಂದಿಗೆ ಸೂಚನೆ ನೀಡಿ ಆ ವಿದ್ಯಾರ್ಥಿಗಳು ಇರುವಲ್ಲಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು ತಲುಪಿಸಲು ಸೂಚಿಸಿ ಅದನ್ನು ಕಾರ್ಯಗತವಾಗಿರುವುದನ್ನು ಖಚಿತಗೊಳಿಸಿಕೊಂಡಿದ್ದಾರೆ. ಇದರಿಂದ ತಮ್ಮ ರಾಜ್ಯ ಮತ್ತು ಕುಟುಂಬಗಳಿಂದ ದೂರವಿರುವ ಆ ವಿದ್ಯಾಥರ್ಿಗಳ ಆಹಾರ ಸಮಸ್ಯೆ ದೂರವಾಗಿದ್ದು ಸಚಿವರ ತಕ್ಷಣದ ಸ್ಪಂದನೆಯಿಂದ ಅವರುಗಳ ಕುಟುಂಬಗಳು ಸಮಾಧಾನದಿಂದ ಇರುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರ ಆಪ್ತ ಕಾರ್ಯದಶರ್ಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 