ಕೊಲೆಯಾದ ವಿದ್ಯಾಥರ್ಿನಿಯ ಕುಟುಂಬಕ್ಕೆ ಸಚಿವರ ಸಾಂತ್ವಾನ
ಹಾವೇರಿ16: ಇತ್ತೀಚೆಗೆ ಕೊಲೆಯಾದ ಕಾಲೇಜು ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ನಗರದ ಜಿ.ಎಚ್.ಕಾಲೇಜಿನಲ್ಲಿ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ಸಾವನ್ನಿಪ್ಪಿದ್ದರು.
ಕಳೆದ ದಿನ ಮಣ್ಣೂರ ಗ್ರಾಮದ ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾಹಿತಿ ಪಡೆದು ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 